kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

28ನೇ ಅಧ್ಯಾಯ

,
ವಚನ   22

ಆದಕಾರಣ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಟ್ಟುಬಿಡಿ. ‘ಇಡೀ ನಾಡೇ ನಾಶವಾಗಲಿ’ ಎಂಬ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ತೀರ್ಪನ್ನು ನಾನು ಕೇಳಿದ್ದೇನೆ.

Go to Home Page