ಆದಕಾರಣ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಟ್ಟುಬಿಡಿ. ‘ಇಡೀ ನಾಡೇ ನಾಶವಾಗಲಿ’ ಎಂಬ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ತೀರ್ಪನ್ನು ನಾನು ಕೇಳಿದ್ದೇನೆ.