kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

29ನೇ ಅಧ್ಯಾಯ

,
ವಚನ   15

ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.

Go to Home Page