kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

29ನೇ ಅಧ್ಯಾಯ

,
ವಚನ   21

ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.

Go to Home Page