ಆದರೂ ಅವರು ಯಾವ ಸಹಾಯವನ್ನಾಗಲೀ ಸೌಕರ್ಯವನ್ನಾಗಲೀ ನೀಡಲಾರರು. ಬದಲಿಗೆ, ಈ ಪೀಳಿಗೆಯವರಿಗೆ ನಾಚಿಕೆಯಾಗುವುದು, ಅವಮಾನವಾಗುವುದು, ಆ ನಿಷ್ಪ್ರಯೋಜಕ ರಾಷ್ಟ್ರದ ಬಗ್ಗೆ ಎಲ್ಲರೂ ವಿಷಾದಿಸುವರು.