ಸರ್ವೇಶ್ವರ ನನಗೆ ಇಂತೆಂದರು : “ನೀನು ಈಗಲೇ ಹೋಗಿ, ನಾನು ಹೇಳುವುದನ್ನು ಅವರೆದುರಿನಲ್ಲಿಯೆ ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ. ಅದು ಮುಂದಿನ ಕಾಲಕ್ಕೆ - ಶಾಶ್ವತ ಸಾಕ್ಷಿಯಾಗಿರಲಿ.