ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.