Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯೆಶಾಯ

,

31ನೇ ಅಧ್ಯಾಯ

,
വാക്യം   4

ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.

Go to Home Page