ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.