ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷೆಯ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದಕ್ಕದು.