ರಾಜಮಾರ್ಗಗಳು ಬರಿದಾಗಿವೆ. ದಾರಿಗರೇ ಇಲ್ಲ.. ಶತ್ರುಗಳು ಒಪ್ಪಂದವನ್ನು ಮುರಿದಿದ್ದಾರೆ. ಸಾಕ್ಷಿಗಳನ್ನು ತಿರಸ್ಕರಿಸಿದ್ದಾರೆ. ಮಾನವರನ್ನು ಗಣನೆಗೆ ತಂದುಕೊಳ್ಳದವರಾಗಿದ್ದಾರೆ.