ಅದಕ್ಕೆ ಆ ದಳಪತಿಯು, “ನನ್ನ ಯಜಮಾನನು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತ್ರ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಮಗೆ ವಿರುದ್ಧವಾಗಿ ಹೋರಾಡಿದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ” ಎಂದು ಉತ್ತರಕೊಟ್ಟನು.
Go to Home Page