ಆ ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು, ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು, ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.