ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.