ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”