ಇಂತಾಗುವುದು ನೀ ಗೈದ ಪ್ರಯತ್ನಗಳೆಲ್ಲ. ಬಾಲ್ಯದಿಂದ ನಿನ್ನೊಡನೆ ವ್ಯವಹರಿಸಿದವರು ಸರಿವರು ದೂರಕೆ ಹಿಂದಿರುಗುವರೆಲ್ಲರು ತಂತಮ್ಮ ನಾಡಿಗೆ ಅಂತ್ಯದಲಿ ಯಾರೂ ಆಗರು ರಕ್ಷಣೆ ನಿನಗೆ.”