ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.