ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.