ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.