ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.