ಎಳೆದೊಯ್ದರು ಬಂಧನದಿಂದ, ನ್ಯಾಯಸ್ಥಾನದಿಂದ ಹೌದು, ದೂರಮಾಡಿದರು ಆತನನು ಜೀವಲೋಕದಿಂದ. ವಧೆಯಾದನಾತ ನಮ್ಮ ಜನರ ಪಾಪದ ದೆಸೆಯಿಂದ. ಆದರೂ ಸಮಕಾಲೀನವರಾರು ಮರುಗಲಿಲ್ಲ ಕನಿಕರದಿಂದ.