“ಶಪಥಮಾಡಿದೆ ನಾನು ನೋಹನ ದಿನದಂದು: ಜಲಪ್ರಳಯವು ಭೂಮಿಯನು ಇನ್ನು ಮುಳುಗಿಸದೆಂದು. ಶಪಥಮಾಡುವೆ ಈಗ ‘ಕೋಪಮಾಡೆನು’ ಎಂದು ‘ಇನ್ನು ನಿನ್ನನು ಗದರಿಸೆನು’ ಎಂದು.