ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”