ಸರ್ವೇಶ್ವರ ಸ್ವಾಮಿ ಹೇಳುವುದು ಏನೆಂದರೆ : ನ್ಯಾಯವನ್ನು ಅನುಸರಿಸಿರಿ. ನೀತಿಯನ್ನು ಆಚರಿಸಿರಿ. ಏಕೆಂದರೆ ನಾನೀಡುವ ಮುಕ್ತಿಯು ಬೇಗನೆ ಬರುವುದು; ನಾನು ತರುವ ಸತ್ಸಂಬಂಧವು ಕೂಡಲೆ ಬೆಳಗುವುದು.