“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.