ಗುರುಗುಟ್ಟುತ್ತೇವೆ ಕರಡಿಗಳಂತೆ, ಮುಲುಗುತ್ತೇವೆ ಪಾರಿವಾಳಗಳಂತೆ. ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಗದಿದೆ; ಜೀವೋದ್ಧಾರವನ್ನು, ನಿರೀಕ್ಷಿಸಿದರೂ ಅದು ನಮ್ಮಿಂದ ದೂರವಿದೆ.