ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ.
Go to Home Page