kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

59ನೇ ಅಧ್ಯಾಯ

,
ವಚನ   16

ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ.

Go to Home Page