ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.