kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

59ನೇ ಅಧ್ಯಾಯ

,
ವಚನ   21

ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.

Go to Home Page