ತಪ್ಪಲಿಗೆ ಇಳಿದ ದನಕರುಗಳಂತೆ ಆ ಜನರನ್ನು ಕರೆತಂದಿತು ಸ್ವಾಮಿಯ ಆತ್ಮ ಶಾಂತಿ ನಿಲಯಕೆ. ಹೀಗೆ, ಆ ಜನರಿಗೆ ಮಾರ್ಗದರ್ಶಕರಾಗಿ ತಮ್ಮ ನಾಮವನ್ನು ಘನಪಡಿಸಿಕೊಂಡರು ಸ್ವಾಮಿ.