ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು.