ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.