ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.