ಅಲ್ಲದೆ, ಜುದೇಯದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಜುದೇಯದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ಜನರು ಸೆರೆಹೋಗುವ ತನಕ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬರುತ್ತಿತ್ತು.