“ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”