kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

5ನೇ ಅಧ್ಯಾಯ

,
ವಚನ   7

ಸರ್ವೇಶ್ವರ ಸ್ವಾಮಿ ಹೀಗೆಂದು ಪ್ರಶ್ನಿಸುತ್ತಾರೆ; “ಎಲೈ ಜೆರುಸಲೇಮ್, ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ತೊರೆದುಬಿಟ್ಟಿದ್ದಾರೆ; ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆತುಂಬ ಊಟಕೊಟ್ಟೆ; ಅವರೋ ವ್ಯಭಿಚಾರ ಮಾಡಿದ್ದಾರೆ, ವೇಶ್ಯೆಯರ ಮನೆಗಳಲ್ಲಿ ಗುಂಪು ಸೇರಿದ್ದಾರೆ !

Go to Home Page