ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ.