kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

8ನೇ ಅಧ್ಯಾಯ

,
ವಚನ   3

ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”

Go to Home Page