ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”