ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?