kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

12ನೇ ಅಧ್ಯಾಯ

,
ವಚನ   13

ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”

Go to Home Page