ಆದರೆ ಅವರನ್ನು ಕಿತ್ತುಹಾಕಿದ ಮೇಲೆ ಮತ್ತೆ ಅವರಿಗೆ ಕನಿಕರಿಸುವೆನು. ಪ್ರತಿಯೊಬ್ಬನನ್ನು ಅವನವನ ಆಸ್ತಿಪಾಸ್ತಿಗೆ ಅವನವನ ನಾಡಿಗೆ ಮರಳಿ ಬರಮಾಡುವೆನು.