ಸರ್ವೇಶ್ವರಾ, ನಾನು ನಿಮಗೆ ಶ್ರೇಷ್ಠವಾದ ಸೇವೆಸಲ್ಲಿಸದೆ ಹೋಗಿದ್ದರೆ, ನನ್ನ ಶತ್ರುಗಳು ಕಷ್ಟಸಂಕಟಗಳಲ್ಲಿ ಸಿಕ್ಕಿಬಿದ್ದ ಕಾಲದಲ್ಲಿ ಅವರ ಪರವಾಗಿ ನಿನಗೆ ಮೊರೆಯಿಡದೆ ಇದ್ದಿದ್ದರೆ ನನಗೆ ಶಾಪ ತಗುಲಲಿ!