Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

15ನೇ ಅಧ್ಯಾಯ

,
വാക്യം   19

ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.

Go to Home Page