kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

16ನೇ ಅಧ್ಯಾಯ

,
ವಚನ   4

ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”

Go to Home Page