“ಇಸ್ರಯೇಲರ ದೇವರಾದ ಸರ್ವೇಶ್ವರ ಹೇಳುವುದನ್ನು ಕೇಳು - ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳಿಸಿಬಿಟ್ಟು ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಆದರದಿಂದ ನೋಡಿ ಅವರಿಗೆ ಒಳ್ಳೆಯದನ್ನೇ ಮಾಡುವೆನು.