ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.