ನೆರೆದಿದ್ದ ಜನರೆಲ್ಲರ ಮುಂದೆ, “ಸರ್ವೇಶ್ವರನೇ ಹೇಳಿದ್ದಾರೆ - ಇದೇ ಪ್ರಕಾರ, ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಹೊರಿಸಿರುವ ನೊಗವನ್ನು ಇನ್ನೆರಡು ವರ್ಷದೊಳಗೆ ಸಮಸ್ತ ರಾಷ್ಟ್ರಗಳ ಹೆಗಲಿನಿಂದ ತೆಗೆದು ಮುರಿದು ಹಾಕಲಾಗುವುದು,” ಎಂದು ಹೇಳಿದನು. ಇದನ್ನು ಕೇಳಿದ ಪ್ರವಾದಿ ಯೆರೆಮೀಯನು ಅಲ್ಲಿಂದ ಹೊರಟುಹೋದನು.
Go to Home Page