ಮುತ್ತಿಗೆಗೂ ಕತ್ತಿಗೂ ತುತ್ತಾಗಲಿರುವ ಈ ಊರಿನವರ ಮನೆಗಳ ವಿಷಯವಾಗಿ ಮತ್ತು ಜುದೇಯದ ಅರಸರ ಉಪ್ಪರಿಗೆಗಳ ವಿಷಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ಆದ ನನ್ನ ನುಡಿ ಇದು: